ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ರೋಗಿಗಳಿಗೆ ಅಗತ್ಯವಾದ ಆಕ್ಸಿಜನ್ ಒದಗಿಸಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.