ಸಿಂಪಥಿ ಗೈನ್ ಮಾಡೋಕ್ಕೋಗಿ ಜಿಲ್ಲಾಧಿಕಾರಿಗಳ ತೇಜೋವಧೆ ಮಾಡಲು ಹೊರಟಿದ್ದಾರೆ. ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿಸಿ ತಮಗೆ ಬೇಕಾದವರನ್ನ ಹಾಕಿಸಿಕೊಳ್ಳಲು ಪಕ್ಷೇತರ ಅಭ್ಯರ್ಥಿ ಸುಮಲತಾ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಲಾಗಿದೆ.