ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈಗ ಬಿಜೆಪಿ ಬರಲು ಸಿದ್ಧರಿದ್ದಾರೆ. ಅವರು ಬಂದರೆ ಸ್ವಾಗತ ಮಾಡುತ್ತೇನೆ. ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆ ಇದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದ್ದಾರೆ.