ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈಗ ಬಿಜೆಪಿ ಬರಲು ಸಿದ್ಧರಿದ್ದಾರೆ. ಅವರು ಬಂದರೆ ಸ್ವಾಗತ ಮಾಡುತ್ತೇನೆ. ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆ ಇದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಪಕ್ಷಕ್ಕೆ ಬರುವುದಾಗಿ ತಿಳಿಸಿದ್ದಾರೆ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದಾಗಿ ಈಗ ಬರುವುದಕ್ಕೆ ಆಗುತ್ತಿಲ್ಲ ಅಂತ ಹೇಳಿದ್ದಾರೆ. ನೋಡೋಣ ಮುಂದೆ ಏನು ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್