ಮಂಡ್ಯ: ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಸವಾಲೊಂದು ಎದುರಾಗಿದೆ. ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ರೈತರ ಬೆಳೆಗಳಿಗೆ ನೀರು ಬಿಡಿಸುವ ಜವಾಬ್ದಾರಿಯನ್ನು ಸುಮಲತಾರಿಗೆ ವಹಿಸಿದ್ದಾರೆ. ಜಿಲ್ಲೆಯ ರೈತರ ಬೆಳೆಗಳು ಒಣಗುತ್ತಿದ್ದು, ಕೆಆರ್ ಎಸ್ನಿಂದ ನೀರು ಬಿಡಬೇಕೆಂಬ ಒತ್ತಾಯ ಕೇಳಿ ಬಂದಿದ್ದ ಹಿನ್ನೆಲೆ ಇದರ ಕುರಿತು ಮಾತನಾಡಿದ ರವೀಂದ್ರ ಶ್ರೀಕಂಠಯ್ಯ ಈ ಲೋಕಸಭಾ ಚುನಾವಣೆ ಅನುಕಂಪದ ಆಧಾರದಲ್ಲಿ ಫಲ ಪಡೆದಿದೆ. ಸುಮಲತಾ ಅವರು ಬರೀ ಪಕ್ಷೇತರ