ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನವು ಸುಸೂತ್ರವಾಗಿ ನಡೆಯಬೇಕು. ಇದು ಚುನಾವಣೆ ವರ್ಷವಾಗಿರುವ ಕಾರಣ ಕಿಡಗೇಡಿಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು.