ಬೆಂಗಳೂರು : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಬೆಂಬಲ ನೀಡಿದ್ದಾರೆ ಎಂಬ ಆರೋಪಕ್ಕೆ ಇದೀಗ ಎನ್. ಚಲುವರಾಯಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ.