ತುಮಕೂರು : ಇಲ್ಲಿನ ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ದೇವಸ್ಥಾನಗಳ ಹಣವನ್ನೂ ಬಿಡದೇ ಕಮಿಷನ್ ಪಡೆಯುತಿದ್ದಾರೆ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ಕಮಿಷನ್ ದಂಧೆ ನಡೆಸುತಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಊರ್ಡಿಗೆರೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ಊರ್ಡಿಗೆರೆ ಬಯಲು ಆಂಜನೇಯ ಸ್ವಾಮಿ ದೇವಸ್ಥಾನದ ಕಾಮಗಾರಿಗೆ ಕಮಿಷನ್ ಕೊಟ್ಟಿಲ್ಲ ಎಂದು ಕಾಮಗಾರಿಯನ್ನೇ ಪೂರ್ಣಗೊಳಿಸಿಲ್ಲ ಎಂದು ಆಪಾದಿಸಿದ್ದಾರೆ.ಬಯಲು ಆಂಜನೇಯ ಸ್ವಾಮಿ ದೇವರಿಗೆ ನನ್ನ