ತುಮಕೂರು : ಇಲ್ಲಿನ ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ದೇವಸ್ಥಾನಗಳ ಹಣವನ್ನೂ ಬಿಡದೇ ಕಮಿಷನ್ ಪಡೆಯುತಿದ್ದಾರೆ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ಕಮಿಷನ್ ದಂಧೆ ನಡೆಸುತಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.