ಬೆಂಗಳೂರು: ಎಸ್ ಎಂ ಕೃಷ್ಣ ಬಿಜೆಪಿಗೆ ಬಂದ ಮೇಲೆ ಕಾಂಗ್ರೆಸ್ ನ ನಾಯಕರು ಅವರ ಮೇಲೆ ಟೀಕೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಾಡಿದ ವ್ಯಂಗ್ಯವೊಂದು ಅವರಿಗೇ ತಿರುಗುಬಾಣವಾಗಿದೆ.