ಭಾರತದ ವಾಯು ಸೇನೆ ಪಾಕ್ ಉಗ್ರ ಸಂಘಟನೆಯ ಮೇಲೆ ಸರ್ಜಿಕಲ್ ಸ್ರೈಕ್ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ವಿವಿಧೆಡೆ ವಿಜಯೋತ್ಸವ ಆಚರಣೆ ಮಾಡುತ್ತಿದ್ದಾರೆ.