ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಕರ್ನಾಟಕವನ್ನ ಲೂಟಿ ಮಾಡುವುದೇ ಬಿಜೆಪಿಯವರ ಕುಲಕಸುಬು ಅಂತಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ರು.