ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ತನಿಖೆ ತೀವ್ರಗೊಳಿಸಿದೆ. ಸಿಸಿಟಿವಿ ಮತ್ತು ಫೋನ್ ಕರೆಗಳ ಲೊಕೇಶನ್ ಆಧರಿಸಿ ಪೊಲೀಸರು ಆಂಧ್ರ ಮೂಲದ ಅನುಮಾನಾಸ್ಪದ ವ್ಯಕ್ತಿಯನ್ನ ಬಂಧಿಸಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.