ಬೆಂಗಳೂರಿನಲ್ಲಿ ಸ್ವಾಮೀಜಿಗಳ ಮಠಾಧೀಶರ ಸಮಾವೇಶದಲ್ಲಿ ಭಾನುವಾರ ಮಾತನಾಡಿದ ಅವರು, 7 ವರ್ಷಗಳ ಹಿಂದೆ ಅಹಿಂದಾ ಎಂಬ ಚಳವಳಿ ನಡೆಯಿತು. ಜಾತಿ ಬೇಧವನ್ನು ಮರೆತು ನಾನು ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದೆ. ಮಠಾಧೀಶರಿಗೆ ಅಭಿಮಾನಕ್ಕಿಂತ ಜಾತ್ಯಾತೀತ ಅನ್ನೋದ ಮುಖ್ಯ. ನಮಗೆ ಆ ರೀತಿ ಮಾತನಾಡಲು ಹಕ್ಕುಗಳಿವೆ ಎಂದರು. ಇದು ಒಂದು ದಿನದ ಸಮಾವೇಶಕ್ಕೆ ಅಲ್ಲ. ಮುಂಬರುವ ದಿನಗಳಲ್ಲಿ ಅತ್ಯಂತ ಬಲಿಷ್ಠ ಸಂಘಟನೆ ಮಾಡಬೇಕು. ಇದು ತುಂಬಾ ಅನಿವಾರ್ಯವಾಗಿದೆ. ಸಾಮಾಜಿಕವಾಗಿರುವ ಸಮಸ್ಯೆ ಇರಬಹುದು, ಧಾರ್ಮಿಕ