ಬೆಂಗಳೂರು : ತಮಿಳುನಾಡು ಸಿಎಂ ಸ್ಟಾಲಿನ್ ರಾಜಕೀಯ ಸ್ಟಂಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರಹಾಕಿದರು.ಮೇಕೆದಾಟು ವಿರುದ್ಧ ಪ್ರಧಾನಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದದ್ದನ್ನು ವಿರೋಧಿಸಿ ಬೊಮ್ಮಾಯಿ ಮಾತನಾಡಿದರು. ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಅಂತಿಮ ಸಭೆ ಇದೆ. ಆದರೆ ಮೇಕೆದಾಟು ವಿಚಾರವಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ.ಮೇಕೆದಾಟು ವಿಚಾರದಲ್ಲಿ ಪ್ರಧಾನಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ಸ್ಟಾಲಿನ್ ಪತ್ರ ಒಕ್ಕೂಟದ ವ್ಯವಸ್ಥೆಗೆ ವಿರೋಧ ಎಂದು ಕಿಡಿಕಾರಿದರು. ನಮ್ಮ ನೀರಿನ ಬಳಕೆಗೆ