ಹುಬ್ಬಳ್ಳಿ : ಪೊಲೀಸ್ ತನಿಖೆ ವ್ಯವಸ್ಥೆಯಲ್ಲಿ ಇನ್ನೂ ತಾಂತ್ರಿಕ ಬದಲಾವಣೆ ತಂದು ಅಪರಾಧಿಗಳಿಗೆ ಶೀಘ್ರವಾಗಿ ಶಿಕ್ಷೆ ಆಗುವಂತಾಗಬೇಕೆಂದು ಮಾಜಿ ಸಿಎಂ ಶಾಸಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.