ಬೆಂಗಳೂರು : ಫಲಿತಾಂಶದ ಬೆನ್ನಲೇ ಸಿಎಂ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಯ ಟೆನ್ಷನ್ ಶುರುವಾಗಿದೆ. ಬಿಎಸ್ ವೈ ಸಂಪುಟ ಸೇರಲು ಮೂಲ ಬಿಜೆಪಿ ಶಾಸಕರ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.