ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ 90 ವರ್ಷ ತುಂಬಿದ ಇಬ್ಬರು ಹಿರಿಯ ನಾಯಕರು ಟಿಕೆಟ್ಗಾಗಿ ಪಟ್ಟು ಹಿಡಿದು ಕುಳಿತಿದ್ದು, ಕೈ ಪಾಳಯಕ್ಕೆ ತಲೆ ನೋವಾಗಿದೆ ಎನ್ನಲಾಗಿದೆ. ಎಷ್ಟೇ ಪ್ರಯತ್ನಿಸಿದರೂ ಮನವೊಲಿಕೆ ಆಗುತ್ತಿಲ್ಲ ಏನು ಮಾಡುವುದು ಎಂಬ ಸಂಕಷ್ಟ ಕೈ ನಾಯಕರಿಗೆ ಎದುರಾಗಿದೆ ಎನ್ನಲಾಗುತ್ತಿದೆ.90 ವರ್ಷ ಮೀರಿದ ಇಬ್ಬರು ನಾಯಕರು ಈಗಲೂ ತಮಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ ಎನ್ನಲಾಗಿದೆ. 90 ವರ್ಷ ದಾಟಿರುವ ಮಾಜಿ ಸಚಿವರಾದ