ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ KSRTC ಬಸ್ ನಡುವೆ ಭೀಕರ ಅಪಘಾತವಾಗಿರುವ ಘಟನೆ ಹಾಸನದ ಅರಸೀಕೆರೆ ತಾಲ್ಲೂಕಿನ ಬಾಣವಾರದ ಗಾಂಧಿನಗರದಲ್ಲಿ ನಡೆದಿದೆ.