ಮಂಡ್ಯ : ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಈ ಹೆದ್ದಾರಿ ಇದೀಗ ಡೆಡ್ಲಿ ಆಕ್ಸಿಡೆಂಟ್ ಪ್ಲೇಸ್ ಆಗ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಅಪಘಾತದಲ್ಲಿ ಮೃತಪಟ್ಟಿರೋದು ಆತಂಕ ಮೂಡಿಸಿದೆ. ಹೌದು. ಮೈ-ಬೆಂ ಟೆನ್ ಲೈನ್