ಮಂಡ್ಯ : ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ.