ಜಿಲ್ಲೆಯಲ್ಲಿ ಬೇಸಿಗೆಯೋ ಮಳೆಗಾಲವೋ ಅನ್ನೋದೆ ತಿಳಿಯುತ್ತಿಲ್ಲ. ಆ ಮಟ್ಟಿಗೆ ವರುಣನ ಆರ್ಭಟ ಶುರುವಾಗಿದೆ. ವಿಪರ್ಯಾಸ ಅಂದ್ರೆ ಒಂದೆಡೆ ಅಕಾಲಿಕ ಮಳೆಗೆ ರೈತರ ಬೆಳೆ ನಾಶವಾದರೆ ಇತ್ತ ಸಿಡಿಲಿನ ಹೊಡೆತಕ್ಕೆ ಜೀವಗಳೇ ಬಲಿಯಾಗಿವೆ.