ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಮತ್ತೋರ್ವ ಆರೋಪಿ ಕೋರ್ಟ್ಗೆ ಶರಣಾಗಿದ್ದಾನೆ. ಆರೋಪಿ ಅಜಂ ಪಾಷಾ ನೇರವಾಗಿ ಕೋರ್ಟಿಗೆ ಬಂದು ಶರಣಾಗಿದ್ದಾನೆ.