ಕರ್ತವ್ಯದಲ್ಲಿ ವೀರಮರಣ ಹೊಂದಿದ ರಾಜ್ಯ ಮತ್ತು ಕೇಂದ್ರ ಪೊಲೀಸ್ ದಳದ ಸಿಬ್ಬಂದಿ ಮತ್ತು ಅಧಿಕಾರಿಗಳ ಕುಟುಂಬಕ್ಕೆ ಹೆಚ್ಚಿನ ಸಹಾಯ ಮತ್ತು ಆತ್ಮಸ್ಥೈರ್ಯ ತುಂಬುವಲ್ಲಿ ಸರ್ಕಾರ ಎಲ್ಲ ಕ್ರಮಗಳನ್ನು ಜರುಗಿಸುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.