ಜಮ್ಮು ಕಾಶ್ಮೀರದಲ್ಲಿ ಆತ್ಮಾಹುತಿ ದಾಳಿಗೆ ಒಳಗಾಗಿ ಹುತಾತ್ಮರಾದ 44 ಯೋಧರಿಗೆ ಪೇಜಾವರ ಮಠದ ಹಿರಿಯ ಸ್ವಾಮೀಜಿ ವಿಶ್ವೇಶ ತೀರ್ಥ ಸ್ವಾಮೀಜಿ ನಮನ ಸಲ್ಲಿಸಿದ್ದಾರೆ. ವೀರಮರಣ ಹೊಂದಿದ ಯೋಧರಿಗೆ ಚಿರಶಾಂತಿ ಕೋರಿದ್ದಾರೆ.