ರೈತರಿಗೆ ಅರೆಸ್ಟ್ ವಾರೆಂಟ್ ನೀಡಲು ಕಾರಣರಾದ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿದ ಅನ್ನದಾತರನ್ನೇ ಬಂಧಿಸಿದ ಘಟನೆ ನಡೆದಿದೆ.