ರೈತರಿಗೆ ಅರೆಸ್ಟ್ ವಾರೆಂಟ್ ನೀಡಲು ಕಾರಣರಾದ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿದ ಅನ್ನದಾತರನ್ನೇ ಬಂಧಿಸಿದ ಘಟನೆ ನಡೆದಿದೆ.ಚಾಮರಾಜನಗರ ತಾಲೂಕಿನ ವಿ.ಸಿ.ಹೊಸೂರು ಗ್ರಾಮದ ಉಮಾಪತಿ ಎಂಬುವರು ಚಾಮರಾಜನಗರ ಶಾಖೆ ಆಕ್ಸಿಸ್ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದರು. ಆಧಾರವಾಗಿ ಖಾಲಿ ಚೆಕ್ ನೀಡಿದ್ದರು. ಆದರೆ ಕಲ್ಕತ್ತಾದಿಂದ ಚೆಕ್ ಬೌನ್ಸ್ ಕಾರಣಕ್ಕೆ ಅರೆಸ್ಟ್ ವಾರೆಂಟ್ ಬಂದಿತ್ತು.ಇದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು, ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿ, ರೈತರಿಗೆ ನೋಟಿಸ್ ಅಥವಾ