ಆ ಶಿಶು ಆಗಷ್ಟೇ ಜನಿಸಿ ಎರಡು ದಿನಗಳಾಗಿತ್ತು. ಸರಕಾರಿ ಆಸ್ಪತ್ರೆಯಾಗಿದ್ದರೂ ಅಲ್ಲಿ ಎಲ್ಲ ಚಿಕಿತ್ಸೆಗೂ ಅಲ್ಲಿನ ಸಿಬ್ಬಂದಿ ಸರಕಾರದ ನಿಯಮಕ್ಕೆ ವಿರುದ್ಧವಾಗಿ ಲಂಚ ತೆಗೆದುಕೊಂಡಿದ್ದರು. ಅಷ್ಟಾದರೂ ಮಗು ಬದುಕಿ ಉಳಿಯಲೇ ಇಲ್ಲ.ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ 2 ದಿನಗಳ ಹಿಂದೆ ಹೆರಿಗೆಯಾಗಿದ್ದ ಮಗುವೊಂದು ಸಮರ್ಪಕ ಚಿಕಿತ್ಸೆ ದೊರಕದೇ ಸಾವನ್ನಪ್ಪಿದೆ. ಇದಕ್ಕೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷವೇ ಕಾರಣ ಎಂದು ಗಂಭೀರವಾಗಿ ಆರೋಪಿಸಿ ಕುಟುಂಬದವರು ಆಸ್ಪತ್ರೆಯಲ್ಲಿ ಆಕ್ರೋಶ