ಭಜರಂಗಿ ಆಂಜನೇಯನಿಗೂ ಬಜರಂಗದಳಕ್ಕೂ ಸಂಬಂಧವೇ ಇಲ್ಲ. ಅದೊಂದು ಸಂಸ್ಥೆ ಮಾತ್ರ. ಹೆಸರಿಟ್ಟುಕೊಂಡ ಮಾತ್ರಕ್ಕೆ ಯಾರೂ ರಾಮ, ಕೃಷ್ಣ, ಆಂಜನೇಯ ಆಗಲ್ಲ ಅಂತಾ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.