ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ, ಕೋರವಂಗಲ ಗೇಟ್ ಬಳಿ ನಡೆದಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಬೈಕ್ ಸಂಪೂರ್ಣ ಉರಿದು ಹೋಗಿದೆ. ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ ಬೈಕ್ ಇದ್ದಾಗಿದ್ದು, ಈತ ಕಡೂರಿನಿಂದ ಜೋಡಿ ಕೃಷ್ಣಾಪುರ ಗ್ರಾಮಕ್ಕೆ ತೆರಳಿತ್ತಿದ್ದ. ಈ ವೇಳೆ ಕೋರವಂಗಲ ಗೇಟ್ ಬಳಿ ಬೈಕ್ ನಿಲ್ಲಿಸಿ ಸಿಹಿ ತಿನಿಸು ತರಲು ಬೇಕರಿಗೆ ಹೋಗಿದ್ದ. ಈ ಸಂದರ್ಭದಲ್ಲಿ