ಸಿಎಂ ಸ್ವಕ್ಷೇತ್ರದಿಂದಲೇ ಪ್ರಾರಂಭಗೊಂಡ ಬಿಜೆಪಿ ಪಾದಯಾತ್ರೆ. ರಾಜ್ಯ ರೈತರ ಸಂಪೂರ್ಣ ಸಾಲಮನ್ನಾಕ್ಕಾಗಿ ಬಿಜೆಪಿ ಕಾಯಕರ್ತರು ಹಾಗೂ ರೈತ ಸಂಘದ ಕಾರ್ಯಕರ್ತರು ಪಾದಯಾತ್ರೆ ಆರಂಭಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ, ರೈತರು ಭಾಗವಹಿಸುವ ಮೂಲಕ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ.