ಬೆಂಗಳೂರು : ಬಿಜೆಪಿಗೆ ಮತ ಹಾಕುವವರು ಮುಸ್ಲಿಮರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಲ್ಪಸಂಖ್ಯಾತ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿಯವರು ಆಗ್ರಹಿಸಿದ್ದಾರೆ.