ಬೆಂಗಳೂರು- ನಗರದ ಪೇಯಿಂಟ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಬೆಂಕಿಯ ಕೆನ್ನಾಲೆಗೆಗೆ ಕಟ್ಟಡ ಹೊತ್ತಿ ಉರಿದಿದೆ.ಕಾಲಕ್ರಮೇಣ ಇಡಿ ಕಟ್ಟಡವನ್ನೇ ಬೆಂಕಿ ಆವರಿಸಿದೆ.ಕೆಳ ಮಹಿಡಿಯ ಪೇಯಿಂಟ್ ಶಾಪ್, ಮೊದಲ ಮಹಡಿಯಲ್ಲಿದ್ದ ಬ್ಯಾಗ್ ಅಂಗಡಿಗೆ ಬೆಂಕಿ ತಗುಲಿದೆ.ಕೆಲವೇ ನಿಮಿಷಗಳಲ್ಲಿ ಕಟ್ಟಡದಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬರೊಬ್ಬರಿ 30ಲಕ್ಷಕ್ಕೂ ಅಧಿಕ ಮೌಲ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.ವಿಚಾರ ತಿಳಿದ ಕೂಡಲೇ ಮಾಲೀಕ ಕೃಷ್ಣಮೂರ್ತಿ ಕುಟುಂಬ ಸ್ಥಳಕ್ಕೆ ದೌಡಯಿಸಿದೆ.ಬೆಂಕಿ ಅನಾಹುತ ಕಂಡು ಕೃಷ್ಣಮೂರ್ತಿ ಕುಟುಂಬ ಕಣ್ಣೀರು ಹಾಕಿದೆ.20 ವರ್ಷಕ್ಕೂ ಹಿಂದಿನಿಂದ