ಕೋವಿಡ್ ಕಾಲದ ಹಾಗೂ ಮೇಕೆದಾಟು ಪಾದಯಾತ್ರೆ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನ ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.