ರಾಜ್ಯದ ಮುಖ್ಯಮಂತ್ರಿ ಆದವರು ತಮ್ಮ ಸ್ಥಾನದ ಜವಾಬ್ದಾರಿ ಮರೆತು ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.