ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ವಿರುದ್ಧದ ಆಂಬಿಡೆಂಟ್ ಕಂಪೆನಿಯ ವಂಚನೆ ಪ್ರಕರಣ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.