ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ 'ಭಾನುವಾರದ ಲಾಕ್ ಡೌನ್' ಈ ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.