ಪಕ್ಕದ ಹೊಲದಲ್ಲಿ ಹತ್ತಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತನೊಬ್ಬ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ. ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನವಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೇಜ್ ಗ್ರಾಮದ ರೈತ ಮೃತ ದುರ್ದೈವಿಯಾಗಿದ್ದಾನೆ.ಈರಗೌಡಾ ರಾಮಗೌಡಾ ರೊಡ್ಡಪಾಟೀಲ(65) ಸಾವನ್ನಪ್ಪಿರುವ ರೈತನಾಗಿದ್ದಾನೆ. ಕಟಾವು ಆದ ಕಬ್ಬಿನ ಒಣಗಿದ ಹುಲ್ಲಿಗೆ ಬೆಂಕಿ ಇಡುವಾಗ ಘಟನೆ ನಡೆದಿದೆ. ಪಕ್ಕದ ರೈತನ ಹೊಲಕ್ಕೆ ಹತ್ತಿದ ಬೆಂಕಿ ನಂದಿಸಲು ಹೋದಾಗ ಹತ್ತಿಕೊಂಡ ಬೆಂಕಿಯಿಂದಾಗಿ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಬೆಂಕಿ