ಮರಳಿಗಾಗಿ ಬಿಜೆಪಿ ಶಾಸಕ ಹೋರಾಟ ತೀವ್ರಗೊಳಿಸಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ನಡೆಸಿದರು. ಪರಿಣಾಮ ಆ ಪಟ್ಟಣದಲ್ಲಿ ಬಂದ್ ನ ವಾತಾವರಣ ನಿರ್ಮಾಣವಾಗಿದೆ.