ಈ ಹಿಂದೆ ಚುನಾವಣೆ ಸಾಕಾಗಿದೆ ನಿಲ್ಲೊಲ್ಲ ಅಂದಿದ್ದೆ. ಮತ್ತೆ ಒತ್ತಡ ಹೆಚ್ಚಾಗ್ತಿದೆ. ಬಹಳ ಒತ್ತಡದಿಂದ ನಿಲ್ಲಲೇಬೇಕು ಅಂತಿದ್ದಾರೆ. 17 ಜನ ಆಕಾಂಕ್ಷಿಗಳಿದ್ದಾರೆ, ಅವರೆಲ್ಲರೂ ಒತ್ತಡ ಹೇರಿದ್ದಾರೆ. ಹಾಗಾಗಿ ಇವತ್ತು ಪಕ್ಷದ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದೀನಿ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.