ಸಿಎಂ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ಕೊಡ್ತಿಲ್ಲ ಅಂತ ಆರೋಪಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು ನೋಡ್ತಿದ್ರೆ ರಾಜ್ಯ ಸರ್ಕಾರ ಅಕ್ಕಿ ಕೊಡ್ತೀವಿ ಅಂತ ಹೇಳಿ ರಾಜ್ಯದ ಜನರಿಗೆ ಮೋಸ ಮಾಡ್ತಿದೆ. ಇನ್ನೊಂದು ಕಡೆ ತಮ್ಮ ದೋಖಾ ಮುಚ್ಚಿಕೊಳ್ಳಲು, ರೈತರಿಗೆ, ಜನರಿಗೆ ಕೊಟ್ಟ ಮಾತಿಂದ ತಪ್ಪಿಸಿಕೊಳ್ಳಲು ರಾಜಕಾರಣ ಮಾಡ್ತಿದೆ. ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ