ಬೆಂಗಳೂರು : ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆ ಜಾರಿ ಮಾಡಲು ಸಿದ್ದರಾಮಯ್ಯ ಸರ್ಕಾರಕ್ಕೆ ಅಂಕಿಅಂಶಗಳು ಶಾಕ್ ಕೊಟ್ಟಿದೆ.