ಮೈಸೂರು: ರಾಜ್ಯ ಸರಕಾರ ಕನ್ನಡ ಪರ ಚಳುವಳಿಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಂಸದ ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.