ತಿರುಪತಿ : ಚಂದ್ರಯಾನ-3ರ ಯಶಸ್ವಿಯ ಬೆನ್ನಲ್ಲೇ ಸೂರ್ಯನ ಮೇಲೆ ಅಧ್ಯಯನ ನಡೆಸಲು ಆದಿತ್ಯ ಎಲ್ 1 ಮಿಷನ್ ಉಡಾವಣೆಗೆ ಇಸ್ರೋ ಸಜ್ಜಾಗಿದೆ. ಬಾಹ್ಯಾಕಾಶಕ್ಕೆ ನೌಕೆಯನ್ನು ಕಳುಹಿಸಲು ಕ್ಷಣಗಣನೆ ಪ್ರಾರಂಭವಾಗಿದ್ದು, ಇದರ ಯಶಸ್ಸಿಗಾಗಿ ಇಸ್ರೋ ಮುಖ್ಯಸ್ಥರಾದ ಎಸ್ ಸೋಮನಾಥ್ ಅವರು ತಿರುಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ಶುಕ್ರವಾರ ತಿರುಪತಿಯ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿ ಎಸ್ ಸೋಮನಾಥ್ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ