ಐಟಿ ದಾಳಿ ಕೇವಲ ಕಾಂಗ್ರೆಸ್ ಮುಖಂಡರ ಮೇಲಷ್ಟೇ ಆಗದೇ ಬಿಜೆಪಿಯವರ ಮೇಲೂ ಆಗಿದೆ. ಆ ಬಗ್ಗೆ ಕಾಂಗ್ರೆಸ್ ನವರು ನೋಡಿಕೊಂಡು ಮಾತನಾಡಲಿ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.