ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಯಾತ್ರೆ ಮಹಾರಾಷ್ಟ್ರದ ಗಡಿ ಪ್ರವೇಶಿಸಿದ್ದು, ಈ ವೇಳೆ ಕಾಂಗ್ರೆಸ್ ಸೇವಾದಳದ ಮುಖಂಡ ಕೃಷ್ಣಕುಮಾರ್ ಪಾಂಡೆ ನಿಧನರಾಗಿದ್ದಾರೆ.