ತಾಕತ್ತಿದ್ದರೆ ರಾಜ್ಯ ಸರಕಾರದ ವಿರುದ್ಧ ಅವಿಶ್ವಾಸವನ್ನು ಮಂಡಿಸಬೇಕು. ಹೀಗಂತ ಬಿಜೆಪಿ ಮುಖಂಡರಿಗೆ ಸಚಿವರೊಬ್ಬರು ಸವಾಲು ಹಾಕಿದ್ದಾರೆ.