ಕೊರೊನಾ ವೈರಸ್ ನಿರ್ಮೂಲನೆ ಮಾಡುವುದು ಕೇಂದ್ರ ಸರಕಾರದಿಂದ ಮಾತ್ರ ಸಾಧ್ಯವಿಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ. ಕೊರೊನಾ ನಿರ್ಮೂಲನೆಗೆ ಸರ್ಕಾರ ಸರ್ವ ಸನ್ನದ್ಧವಾಗಿದೆ. ಪ್ರತಿ ಕ್ಷೇತ್ರಕ್ಕೂ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಬಗ್ಗೆ ಯಾರಲ್ಲೂ ಅನುಮಾನ, ಭಯ ಬೇಡ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ಯಲ್ಲಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಬ್ಬಾರ್, ಕೊರೊನಾ ಸೋಂಕು ನಿರ್ಮೂಲನೆ ಕೇವಲ ಸರ್ಕಾರದಿಂದ