ರಾಜ್ಯದಲ್ಲಿ ಒಂದೆಡೆ ಭಾರಿ ಮಳೆ ಇದ್ದರೆ ಮತ್ತೊಂದೆಡೆ ಮಳೆಯಿಲ್ಲದೇ ಬೆಳೆ ಹಾನಿಗೆ ಒಳಗಾಗುತ್ತಿವೆ. ಹೀಗಾಗಿ ಬೆಳೆ ಹಾನಿ ಕುರಿತು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸುವಂತೆ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.