ಕೊಪ್ಪಳ : ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ತಾಯೊಯೊಬ್ಬಳು ತನ್ನ 16 ತಿಂಗಳ ಮಗುವನ್ನು ಹತ್ಯೆಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗ್ರಾಮ ಸೋಮನಾಳ ಗ್ರಾಮದಲ್ಲಿ ನಡೆದಿದೆ. ಅಭಿನವ ಮೃತಪಟ್ಟ ಮಗು. ಪ್ರತಿಮಾ (24) ಮಗುವನ್ನೇ ಕೊಂದ ತಾಯಿ. ಪ್ರತಿಮಾ ನಾಲ್ಕು ವರ್ಷದ ಹಿಂದೆ ಶಶಿ ಎಂಬಾತನನ್ನು ಮದುವೆಯಾಗಿದ್ದು, ಇವರಿಗೆ 16 ತಿಂಗಳ ಮಗುವಿತ್ತು. ಪೆಟ್ರೋಲ್ ಬಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಿ ದುಡಿದ ಹಣವನ್ನು ಮನೆಗೆ ಕೊಡುತ್ತಿರಲಿಲ್ಲ ಎಂಬ